ರಾಜ್ಯದಲ್ಲಿ ಶನಿವಾರ 9,785 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 144 ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,57,324 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 21,614
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 25,32,719
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,91,796 ಕ್ಕೆ ಇಳಿಕೆ.
ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 32,788
ಜಿಲ್ಲಾವಾರು ವಿವರ
ಬಾಗಲಕೋಟೆ 70
ಬಳ್ಳಾರಿ 337
ಬೆಳಗಾವಿ 443
ಬೆಂಗಳೂರು ಗ್ರಾಮಾಂತರ 242
ಬೆಂಗಳೂರು ನಗರ 2,454
ಬೀದರ್ 30
ಚಾಮರಾಜನಗರ 176
ಚಿಕ್ಕಬಳ್ಳಾಪುರ 273
ಚಿಕ್ಕಮಗಳೂರು 342
ಚಿತ್ರದುರ್ಗ 156
ದಕ್ಷಿಣಕನ್ನಡ 618
ದಾವಣಗೆರೆ 372
ಧಾರವಾಡ 212
ಗದಗ 60
ಹಾಸನ 624
ಹಾವೇರಿ 65
ಕಲಬುರಗಿ 60
ಕೊಡಗು 194
ಕೋಲಾರ 193
ಕೊಪ್ಪಳ 127
ಮಂಡ್ಯ 320
ಮೈಸೂರು 482
ರಾಯಚೂರು 59
ರಾಮನಗರ 32
ಶಿವಮೊಗ್ಗ 715
ತುಮಕೂರು 440
ಉಡುಪಿ 263
ಉತ್ತರಕನ್ನಡ 229
ವಿಜಯಪುರ 188
ಯಾದಗಿರಿ 09
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ