January 28, 2026

Newsnap Kannada

The World at your finger tips!

yash mother

ರಸ್ತೆ ನಿರ್ಮಾಣ ವಿವಾದದಲ್ಲಿ ಗ್ರಾಮಸ್ಥರ ಕಿರಿಕ್ : ನಟ ಯಶ್ ಅಪ್ಪ – ಅಮ್ಮನ ಜೊತೆ ಜಗಳ

Spread the love

ಜಮೀನಿಗೆ ರಸ್ತೆ ನಿರ್ಮಾಣ ಮಾಡುವುದಕ್ಕೆ ಸಂಬಂಧಪಟ್ಟಂತೆ ನಟ ಯಶ್‌ ತಂದೆ-ತಾಯಿ ಜೊತೆ ಗ್ರಾಮಸ್ಥರ ಜೊತೆ ಗಲಾಟೆ ನಡೆಸಿದ್ದಾರೆ.

ಹಾಸನ ಜಿಲ್ಲೆಯ ದುದ್ದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಯಶ್ ತಂದೆ ಅರುಣ್‌ಕುಮಾರ್, ತಾಯಿ ಪುಷ್ಪ ತಮ್ಮ ಜಮೀನ ಕೆಲಸ ಮಾಡುತ್ತಿದ್ದ ವೇಳೇಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಗ್ರಾಮಸ್ಥರು ಇಲ್ಲಿ ಕೆಲಸ ಮಾಡದಂತೆ ತಡೆ ನೀಡಿದ್ದಾರೆ.

ಘಟನೆ ನಡೆದ ಜಾಗದಲ್ಲಿ ಕೆಲವು ಸಮಯಗಳ ಕಾಲ ವಾಗ್ವಾದ ಕೂಡ ನಡೆದಿದೆ ಎನ್ನಲಾಗಿದೆ.

ಹಾಸನ ಜಿಲ್ಲೆಯ ದುದ್ದ ಬಳಿ ಇರುವ ತಿಮ್ಮೇನಹಳ್ಳಿಯಲ್ಲಿ ಯಶ್ ತಂದೆ ಅರುಣ್‌ಕುಮಾರ್, ತಾಯಿ ಪುಷ್ಪ ಅವರು ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯರು ಇಲ್ಲಿ ರಸ್ತೆಯನ್ನು ನಿರ್ಮಾಣ ಮಾಡಬೇಡಿ ಅಂತ ಜಗಳ ಮಾಡಿದ್ದಾರೆ, ಘಟನೆ ಸಂಬಂಧ ದುದ್ದ ಪೊಲೀಸರು ಭೇಟಿ ನೀಡಿ ಮಧ್ಯಸ್ಥಿಕೆ ವಹಿಸಿ ಬಳಿಕ ಪರಿಸ್ಥಿತಿ ಶಾಂತವಾಗಿದೆ ಎನ್ನಲಾಗಿದೆ.

error: Content is protected !!