ರಾಜ್ಯ ಸಾರಿಗೆ ನೌಕರರಿಗೆ ಅಂತರ್ ನಿಗಮಗಳ ವರ್ಗಾವಣೆಗೆ ಸರ್ಕಾರ ಅಸ್ತು ಎಂದಿದೆ.
ಈ ಕುರಿತಂತೆ ಬುಧವಾರ ಆದೇಶ ಹೊರಡಿಸಿ ಪ್ರತ್ಯೇಕ ಮಾರ್ಗಸೂಚಿಗಳನ್ನು ರಚಿಸಲಾಗಿದೆ.
ಈ ನಿರ್ಧಾರ ದಿಂದ ಸುಮಾರು 20-25 ಸಾವಿರ ನೌಕರರಿಗೆ ಅನುಕೂಲ ಆಗಲಿದೆ ಎಂದು ಹೇಳಲಾಗಿದೆ.
- ಮಾತೃಸಂಸ್ಥೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ವೃಂದದ ಖಾಯಂ ನೌಕರರಿಗೆ ನಿಬಂಧನೆಗಳಿಗೆ ಒಳಪಟ್ಟ ಅಂತರ್ ನಿಗಮಗಳ ವರ್ಗಾವಣೆ ಭಾಗ್ಯ
- ಪ್ರತೀ ವರ್ಷ ಎ.1 ರಿಂದ 30ರ ವರೆಗೆ ಈ ಪ್ರಕ್ರಿಯೆ ನಡೆಸಲಾಗುವುದು.
” ವರ್ಷದಲ್ಲಿ ಒಟ್ಟು ಸಿಬಂದಿ ಪ್ರಮಾಣದ ಶೇ. 2ರಷ್ಟು ಮಂದಿಯ ವರ್ಗಾವಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಡಿಸೆಂಬರ್ನಲ್ಲಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು, 6ನೇ ವೇತನ ಪರಿಗಣನೆ ಸಹಿತ ಒಂಬತ್ತು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ