- ದಿನೇಶ್ ಕಲ್ಲಹಳ್ಳಿ ಗೆ ಸಿಡಿ ಕೊಟ್ಟ ಯುವಕ ಯಶವಂತಪುರದಲ್ಲಿ ವಶ
- ಯುವತಿಯ ಗೆಳೆಯ ಚಾಮರಾಜ ಪೇಟೆಯಲ್ಲಿ ವಶ
- ಸಿಡಿ ಎಡಿಟ್ ಮಾಡಿದ ಯುವಕ ಚಿಕ್ಕಮಗಳೂರು ನಲ್ಲಿ ವಶ
ಮಾಜಿ ಸಚಿವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಗೊತ್ತಾಗಿದೆ.
ಕಳೆದ ಕೆಲವು ವಾರಗಳಿಂದ ಸಿಡಿ ಕೇಸ್ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಈ ಸಂಬಂಧ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ಐಟಿ ತಂಡಕ್ಕೆ ಆದೇಶ ನೀಡಿದೆ.
ತನಿಖೆ ಆರಂಭಿಸಿದ ಮೊದಲ ದಿನವೇ ಅವರನ್ನು ವಶಕ್ಕೆ ಪಡೆದು ತನಿಖೆ ಚುರುಕು ಮಾಡಲಾಗಿದೆ.
ಸಿಐಡಿ ಕಚೇರಿಯಲ್ಲಿ ಆರೋಪಿಯ ವಿಚಾರಣೆ ನಡೆಯುತ್ತಿದೆ, ದಿನೇಶ್ ಕಲ್ಲಹಳ್ಳಿ ಮತ್ತು ಪ್ರಮುಖ ಆರೋಪಿ ಜೊತೆ ಲಿಂಕ್ ಆರೋಪದ ಮೇಲೆ ತನಿಖೆ ನಡೆಯುತ್ತಿದೆ.
ಮೂಲಗಳ ಪ್ರಕಾರ ಬಂಧಿತ ಆರೋಪಿ ಸಿಡಿಯನ್ನು ದಿನೇಶ್ ಕಲ್ಲಹಳ್ಳಿಗೆ ತೆಗೆದುಕೊಂಡು ಕೊಟ್ಟಿದ್ದಾನೆ ಅಂತಾ ಹೇಳಲಾಗಿದೆ.
ಈ ಸಿಡಿಯನ್ನು ಯಾರಿಂದ ಪಡೆದು ಯಾರಿಗೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ