ಶಿವರಾತ್ರಿಹಬ್ಬ ಪ್ರಯುಕ್ತ ಮನೆಯಿಂದ ರೈತನೊಬ್ಬ ದೇವಸ್ಥಾನಕ್ಕೆ ಹೋಗುವ ವೇಳೆ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಘಟನೆ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಳವಳ್ಳಿ ತಾಲ್ಲೂಕಿನ ಸೊಲಬದೊಡ್ಡಿ ಗ ಗ್ರಾಮದ ಮುನಿನಂಜಯ್ಯ(63) ಮೃತಪಟ್ಟ ವ್ಯಕ್ತಿ.
ನಿನ್ನೆ ರಾತ್ರಿ 10ಗಂಟೆವೇಳೆ ಬಸವೇಶ್ವರ ದೇವಸ್ಥಾನಕ್ಕೆ ಭಜನೆಗೆ ಹೋಗುತ್ತಿದ್ದ ಕಾಡಾನೆ ದಾಳಿನಡೆಸಿ ಸೊಂಡಿನಲ್ಲಿ ಹೊಡೆದಿದ್ದ ಕೆಳೆಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ
ಸ್ಥಳಕ್ಕೆ ಕಾವೇರಿ ವನ್ಯಜೀವಿ ಡಿಸಿಎಫ್ ಡಾ.ರಮೇಶ್ , ಎಸಿಎಫ್ ಅಂಕರಾಜು,
ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ, ಅಸಿಫ್ ಅಹಮದ್, ಉಪವಲಯಾರಣ್ಯಾಧಿಕಾರಿ ನಂದೀಶ್ , ಮಳವಳ್ಳಿ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಧನರಾಜ್ , ಸಬ್ ಇನ್ಸ್ ಪೆಕ್ಟರ್ ಪುರುಷೋತ್ತಮ ಬೇಟಿ ನೀಡಿ ಪರಿಶೀಲನೆ ನಡೆಸಿದರು
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲುಮಾಡಿಕೊಂಡಿದ್ದಾರೆ.
- ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
More Stories
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ