ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಮಹಿಳಾ ತಹಸೀಲ್ದಾರ್ ಅಧಿಕಾರಿಯೊಬ್ಬರು ಬತ್ತದ ಗದ್ದೆಯಲ್ಲಿ ನಾಟಿ ಮಾಡಿ ಜನರ ಮನಗೆದ್ದಿದ್ದಾರೆ.
ಶ್ರೀರಂಗಪಟ್ಟಣದ ತಹಸೀಲ್ದಾರ್ ರೂಪ ಮೇಡಂ ನಗುವನಹಳ್ಳಿ ಗ್ರಾಮದ ನೀರು ತುಂಬಿರುವ ಭತ್ತದ ಗದ್ದೆಯಲ್ಲಿ ರೈತರೊಂದಿಗೆ ಸೇರಿ ಭತ್ತದ ಪೈರಿನ ನಾಟಿ ಮಾಡಿದರು.
ನಗುವನಹಳ್ಳಿಯಲ್ಲಿ ಶನಿವಾರ ತಾಲೂಕು ಆಡಳಿತದಿಂದ ಆಯೋಜಿಸಿದ ಅಧಿಕಾರಿಗಳ ನಡೆ ಹಳ್ಳಿ ಕಡೆ ಹೆಸರಿನ ಗ್ರಾಮ ವಾಸ್ತವ್ಯದ ವೇಳೆ ರೈತರೊಬ್ಬರ ಜಮೀನಿನಲ್ಲಿ ನಾಟಿ ಹಾಕಿ, ಕಳೆ ಕಿತ್ತರು ರೂಪ ಮೇಡಂ
ತಾಲೂಕಿನ ರೈತರೊಂದಿಗೆ ಸೌಜನ್ಯದ ಒಡನಾಟ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಈ ಮಹಿಳಾ ಅಧಿಕಾರಿ ಇದೀಗ ಕ್ಷೇತ್ರದ ರೈತರ ನೆಚ್ಚಿನ ಅಧಿಕಾರಿಯಾಗಿ ಜನಸ್ನೇಹಿಯಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ