ಮೇಲುಕೋಟೆ ವೈರಮುಡಿ ಬ್ರಹ್ಮ ರಥೋತ್ಸವ ಕ್ಕೆ ಕ್ಷಣ ಗಣನೆ ಆರಂಭವಾಗಿದೆ.
ಮಂಡ್ಯದ ಖಜಾನೆಯಿಂದ ಬುಧವಾರ ಬೆಳಿಗ್ಗೆ ವೈರಮುಡಿ ಉತ್ಸವದ ಆಭರಣಗಳನ್ನು ಸಂಜೆ ವೇಳೆ ಮೇಲುಕೋಟೆಗೆ ತರಲಾಯಿತು.

ಮೇಲುಕೋಟೆ ಚಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವದ ಅಂಗವಾಗಿ ದೇವಾಲಯದ ಒಳಭಾಗದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹಾಗೂ ಜಿಲ್ಲಾಧಿಕಾರಿ ಅಶ್ವಥಿ, ಎಸ್.ಪಿ. ಅಶ್ವಿನಿ ಮತ್ತಿತರ ಅಧಿಕಾರಿಗಳ ಸಮ್ಮುಖದಲ್ಲಿ ಆಭರಣಗಳ ಪರ್ಕಾವಣೆ (ಪರಿಶೀಲನೆ) ನಡೆಸಯಿತು.
ರಾತ್ರಿ 9 ಗಂಟೆ ವೇಳೆಗೆ ಮೇಲುಕೋಟೆ ಯಲ್ಲಿ ವೈರಮುಡಿ ಉತ್ಸವ ಆರಂಭವಾಗಲಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ