ಸಿಡಿ ಲೇಡಿ ಶನಿವಾರ ಸಂಜೆ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಇದು ಆಕೆಯ 5 ನೇ ವಿಡಿಯೋ ಆಗಿದೆ.
ನಮ್ಮ ತಂದೆ- ತಾಯಿ ಕರೆದು ವಿಚಾರಣೆ ಮಾಡಿ ಇಡೀ ಪ್ರಕರಣವನ್ನು ದಾರಿ ತಪ್ಪಿಸುತ್ತಿರುವ ಎಸ್ಐಟಿ ವಿರುದ್ಧ ಯುವತಿ ವಿಡಿಯೋದಲ್ಲಿ ಕಿಡಿಕಾರಿದ್ದಾಳೆ.
ಈ ಪ್ರಕರಣದಲ್ಲಿ ಅನ್ಯಾಯ ಆಗಿರುವುದು ನನಗೆ. ಹೀಗಿರುವಾಗ ನಮ್ಮ ಅಪ್ಪ- ಅಮ್ಮನ ಕರೆದುಕೊಂಡು ಅವರಿಂದ ಇಲ್ಲಸಲ್ಲದ ಹೇಳಿಕೆ ಕೊಡಿಸುತ್ತಿದ್ದಾರೆ. ಅವರ ಮೇಲೆ ಪ್ರಭಾವ ಬೀರಿ ಬ್ಲ್ಯಾಕ್ ಮೇಲ್ ಮಾಡಿ ತಮಗೆ ಬೇಕಾದಂತೆ ಹೇಳಿಕೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾಳೆ.
ನಮ್ಮ ಅಪ್ಪ- ಸಮ್ಮನಿಗೆ ಏನೂ ಗೊತ್ತಿಲ್ಲ. ಹೀಗಿರುವಾಗ ಅವರಿಂದ ಏಕೆ ಹೇಳಿಕೆ ಪಡೆಯುತ್ತಿದ್ದಾರೆ ಅಂತ ಯುವತಿ ಪ್ರಶ್ನೆ ಮಾಡಿದ್ದಾಳೆ.
ನಮ್ಮ ಮನೆಯವರ ಬದಲು ರಮೇಶ್ ಜಾರಕಿಹೊಳಿ ಮನೆಯವರನ್ನು ಕರೆತಂದು ವಿಚಾರಣೆ ಮಾಡಲಿ ಎಂದು ಸಿಡಿ ಲೇಡಿ ಸವಾಲು ಹಾಕಿದ್ದಾಳೆ.
ನಾನು ಬಂದು ಹೇಳಿಕೆ ಕೊಟ್ಟರೆ ಎಸ್ಐಟಿನವರು ನನ್ನಿಂದ ಬೇರೆ ರೀತಿಯ ಹೇಳಿಕೆ ಪಡೆಯುವ ಸಾಧ್ಯತೆ ಇದೆ ಎಂದಿದ್ದಾಳೆ.
ನನಗೆ ತುಂಬಾ ಭಯವಿದೆ.ಈ ಕಾರಣದಿಂದ ನಾನು ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡುತ್ತೇನೆ ಎಂದು ಯುವತಿ ಹೇಳಿದ್ದಾಳೆ. ಈ ಪ್ರಕರಣ ಮತ್ತಷ್ಟು ಟ್ವಿಸ್ಟ್ ಗಳನ್ನು ಪಡೆಯುತ್ತಿದೆ ಎಂದು ಹೇಳಬಹುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ