ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ
ಪತ್ರಕರ್ತರಾದ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ (ರಾಜ್ಯ ಧರ್ಮ ಮತ್ತು ಮೈಸೂರು ದಿಗಂತ, ಸಾದ್ವಿ ಪತ್ರಿಕೆಯಲ್ಲಿ ಸೇವೆ) ಮಂಜುನಾಥ್ ಕುಟುಂಬಕ್ಕೆ
5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಪತ್ರಕರ್ತ ಎಂ.ಮಂಜುನಾಥ್
ಕುಟುಂಬಕ್ಕೆ ನೆರವು ನೀಡುವಂತೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು.
ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 5 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಕೃತಜ್ಞತೆ ಸಲ್ಲಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ