ರೌಡಿ ಶೀಟರ್ ಒಬ್ಬನ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರನಿಗೆ ಆಕೆಯ ಗಂಡನೇ (ರೌಡಿ) ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಡ್ಯ ಹೊಸಹಳ್ಳಿಯಲ್ಲಿ ಜರುಗಿದೆ. ಪ್ರಿಯಕರನಿಗೆ ಹಲ್ಲೆ ಮಾಡುವ ದೃಶ್ಯ ನಗರದಲ್ಲಿ ವೈರಲ್ ಆಗಿದೆ.
ಹರ್ಷಿತಾ ಮತ್ತು ಈಕೆಯ ಪ್ರಿಯಕರ ಚೇತನ್ಗೆ ಇಬ್ಬರ ಮೇಲೂ ಆತ ಹಲ್ಲೆ ಮಾಡಿದ್ದಾನೆ.
ರೌಡಿಶೀಟರ್ ನಾಗೇಂದ್ರ ಅಲಿಯಾಸ್ ಕುಳ್ಳನಾಗನ ಪತ್ನಿ ಹರ್ಷಿತಾ. ಪ್ರೀತಿಸಿ ಮದುವೆಯಾಗಿದ್ದ ಹರ್ಷಿತಾ ಹಾಗೂ ಕುಳ್ಳನಾಗ ದಂಪತಿಗೆ 8 ವರ್ಷದ ಮಗನಿದ್ದಾನೆ.
ಈ ಕುಳ್ಳನಾಗನ ಜತೆ ಪತ್ನಿ
ತನ್ನ ಮನೆಯಲ್ಲೇ ಪತ್ನಿ ಹರ್ಷಿತಾ ಮತ್ತು ಈಕೆಯ ಪ್ರಿಯಕರ ಇಬ್ಬರೂ ಒಟ್ಟಿಗೆ ಸಿಕ್ಕಿಬಿದದ್ದಿದ್ದಾರೆ, ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ದೋಸೆ ತವದಲ್ಲಿ ಚೇತನ್ ಮೇಲೆ ಕುಳ್ಳನಾಗ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ.
ಹಲ್ಲೆ ನಡೆಸಲು ರೌಡಿಶೀಟರ್ ಕುಳ್ಳನಾಗನಿಗೆ ಸ್ನೇಹಿತ ಯೋಗೇಶ್ ಅಲಿಯಾಸ್ ಕಟ್ಟೆ ಯೋಗೇಶ್ ಸಹಾಯ ಮಾಡಿದನು ಎಂದು ದೂರಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಚೇತನ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ಆರೋಪಿಗಳಾದ ಕುಳ್ಳನಾಗ ಮತ್ತು ಯೋಗೇಶ್ನನ್ನು ಬಂಧಿಸಲಾಗಿದೆ.
ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಕುಳ್ಳನಾಗನಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ