ಜಯನಗರ ಕ್ಷೇತ್ರದ ಜನರ ಪ್ರಾಣ ಉಳಿಸಿ ಎಂದು ಜಯನಗರ ವಾರ್ ರೂಂ ಎದುರಿನ ರಸ್ತೆ ಬದಿಯ ಫುಟ್ಪಾತ್ ಮೇಲೆ ಕುಳಿತು ಮೌನ ಧರಣಿ ಆರಂಭಿಸಿದ್ದಾರೆ ಶಾಸಕಿ ಸೌಮ್ಯರೆಡ್ಡಿ.
ನಮ್ಮ ಕ್ಷೇತ್ರದ ಜನರಿಗೆ ಬೆಡ್ ಸಿಗ್ತಿಲ್ಲ, ವಾರ್ ರೂಂಗೆ ಕೇಳಿದರೆ ಹಾಸಿಗೆ ಕೊಡುತ್ತಿಲ್ಲ. ಅಮಾಯಕ ಜನರ ಪ್ರಾಣ ರಕ್ಷಣೆ ಮುಖ್ಯ, ನನ್ನ ಕ್ಷೇತ್ರದ ಜನರ ಪ್ರಾಣ ಉಳಿಸಬೇಕು, ಹೀಗಾಗಿ ಕೈಲಾದಷ್ಟು ಹೋರಾಡುತ್ತಿದ್ದೇನೆ, ನಮಗೆ ನ್ಯಾಯಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ