ಮಂಡ್ಯ ಜಿಲ್ಲೆಯಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ.
ಈ ಕುರಿತಂತೆ ಜಿಲ್ಲಾಧಿಕಾರಿ ಜನನ ಆದೇಶ ಹೊರಡಿಸಿದ್ದಾರೆ.
ಕೊರೋನಾ 2ನೇ ಅಲೆ ವ್ಯಾಪಕ ವಾಗಿ ಹರಡಿರುವ ಹಿನ್ನೆಲೆ.
ಸಂಪೂರ್ಣ ಲಾಕ್ ಡೌನ್ ಆದೇಶ ಜಾರಿ ಮಾಡಿದ್ದಾರೆ.

ವೈದ್ಯಕೀಯ ಸೇವೆ, ಕೃಷಿ ಚಟುವಟಿಕೆ, ಹಾಲಿನ ಬೂತ್, ನ್ಯಾಯಬೆಲೆ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಸೇವೆ ಸಂಪೂರ್ಣ ಬಂದ್ ಮಾಡಲಾಗಿದೆ.
ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ ಕಂಪ್ಲೀಟ್ ಲಾಕ್ಡೌನ್.
ಭಾನುವಾರ, ಸೋಮವಾರ ಹಾಗೂ ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಆದೇಶ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು