ಜಿಂದಾಲ್ ಕಂಪನಿಗೆ 3667 ಎಕರೆ ಜಮೀನು ಮಾರಾಟ ಮಾಡುವ ನಿರ್ಧಾರ ವನ್ನು ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ
ಸಚಿವ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ, ಸಂಪುಟ ನಿರ್ಧಾರಗಳನ್ನು ವಿವರಿಸಿದರು.
ಜಿಂದಾಲ್ಗೆ ಭೂಮಿ ಕೊಡುವ ವಿಚಾರದಲ್ಲಿ ಹಿಂದಿನ ಕ್ಯಾಬಿನೆಟ್ ತೀರ್ಮಾನದ ಬಗ್ಗೆ ಇಂದೂ ತೀರ್ಮಾನ ಆಗಿಲ್ಲ. ಹೀಗಾಗಿ ಹಿಂದಿನ ನಿರ್ಧಾರವನ್ನು ನಾವು ತಡೆಹಿಡಿದ್ದೇವೆ. ಜಿಂದಾಲ್ ಸಂಸ್ಥೆಗೆ ಭೂಮಿ ಹಿಂದಿನ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯ ಜಾರಿಗೊಳಿಸಲಾಗುವುದಿಲ್ಲ ಎಂದು ಹೇಳಿದರು.
ಜಿಂದಾಲ್ ಸಂಸ್ಥೆಗೆ ಸುಮಾರು 3,667 ಎಕರೆ ಭೂಮಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ಸಂಬಂಧ ಸಿಎಂಗೆ ನೋಟಿಸ್ ಕೂಡ ಜಾರಿಯಾಗಿತ್ತು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ