ಕಳೆದ ರಾತ್ರಿ ಯಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಆರೋಗ್ಯ ತಪಾಸಣೆಗಾಗಿ ಪುತ್ರ ಯತೀಂದ್ರ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದಾರೆ ತಪಾಸಣೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆಗಬೇಕೋ ಬೇಡವೋ ಎಂಬುದನ್ನು ತೀರ್ಮಾನಿಸಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಗುಣಮುಖರಾಗಿದ್ದರು.
ಇಂದೂ ಸಹ ನಡೆಸಲಾದ ಕೊರೋನಾ ಟೆಸ್ಟ್ ನಲ್ಲಿ ಸಿದ್ದರಾಮಯ್ಯ ನವರಿಗೆ ನೆಗಟಿವ್ ವರದಿ ಬಂದಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ