ಮನೆಯ ಅಂಗಳ, ಖಾಲಿ ಜಾಗ, ಹಾಗೂ ಬೆಟ್ಟಗುಡ್ಡ ಪ್ರದೇಶದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಿಸಬೇಕು ಎಂದು ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದರು.
ಪಟ್ಟಣದ ಸಮೀಪ ಹನುಮನಾಳು ಗ್ರಾಮದಲ್ಲಿ ಪರಿಸರ ಜಾಗೃತಿ ವೇದಿಕೆಯಿಂದ ಪರಿಸರ ದಿನಾಚರಣೆ ಅಂಗವಾಗಿ ಶನಿವಾರ ಸಸಿ ನೆಟ್ಟು ಮಾತಾನಾಡಿದ ಅವರು ನಾವು ಉಸಿರಾಡುವಂತ ಗಾಳಿಗೆ ಹಣ ನೀಡಿ ಪಡೆಯುವಂತ ಪರಿಸ್ಥಿತಿಗೆ ಇಂದು ನಾವು ತಲುಪಿದ್ದೇವೆ,
ಈಗಲೇ ನಾವೆಲ್ಲಾ ಎಚ್ಚೆತ್ತುಕೊಂಡು ಪರಿಸರ ಸಮತೋಲನ ಕಾಪಾಡಿಕೊಳ್ಳಬೇಕು ಎಂದರು.
ಈ ವೇಳೆ ರಾಜು, ತಿಮ್ಮಮ್ಮ, ನಾಗಮ್ಮ, ವೆಂಕಟೇಶ್, ಭಾಗ್ಯ,ದೇವಮ್ಮ,ಸಿದ್ದಮ್ಮ,ಮಣಿ ಇತರರಿದ್ದರು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್