ಮಂಡ್ಯ ನಗರದಲ್ಲಿ ಈ ದಿನ ಬ್ರಾಹ್ಮಣರ ಅರ್ಚಕರ ಪುರೋಹಿತರ ಪರಿಷತ್ತಿನ ವತಿಯಿಂದ ಇಂದು ಮಂಡ್ಯ ನಗರದಲ್ಲಿ ಅಕ್ಕಿ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ನಿರ್ದೇಶಕರು, ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಉಪಾಧ್ಯಕ್ಷ ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮಾರವರು ಅರ್ಚಕರು ಮತ್ತು ಪುರೋಹಿತರಿಗೆ ಅಕ್ಕಿಯನ್ನು ವಿತರಿಸಿದರು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಅರ್ಚಕರ ಮತ್ತು ಪುರೋಹಿತರ ಪರಿಷತ್ ನ ಗೌರವಾಧ್ಯಕ್ಷ ವೇದ ಬ್ರಹ್ಮ ಶ್ರೀ ಅನಂತನಾರಾಯಣ ಶಾಸ್ತ್ರಿ ರವರು ವಹಿಸಿದ್ದರು,
ಕಾರ್ಯಕ್ರಮದ ನಿರೂಪಣೆಯನ್ನು ಮಂಡ್ಯ ಜಿಲ್ಲಾ ಕಾರ್ಯದರ್ಶಿಗಳಾದ ಎನ್ .ಗೋಪಿನಾಥ್ ಅವರು ವಹಿಸಿದ್ದರು ಮತ್ತು ವಿಪ್ರ ಬಾಂಧವರು ಭಾಗವಹಿಸಿದ್ದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ