ಕೊರೋನಾ ಕೊಂಚ ನಿಯಂತ್ರಣಕ್ಕೆ ಬಂದ ಹಾಗೆ ಕಂಡು ಬಂದರೂ ಎಚ್ಚರಿಕೆಯ ಹೆಜ್ಜೆ ಹಾಕುವ ನಿರ್ಧಾರ ಮಾಡಿರುವ ಜಿಲ್ಲಾಡಳಿತ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡಿದೆ.
ಈ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿ,
ಜೂನ್ 15,16, 18.19 ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
ನಾಲ್ಕು ದಿನಗಳಲ್ಲಿ ಹಣ್ಣು, ತರಕಾರಿ, ದಿನಸಿ,ಮಾಂಸ, ಮದ್ಯ ಮಾರಾಟಕ್ಕೆ ನಿಷೇಧ.
ಬ್ಯಾಂಕ್ ಗಳು, ಅಂಚೆ ಕಚೇರಿ ಎಲ್ ಐಸಿ ಕಚೇರಿಗಳೂ ಬಂದ್.
ಮೆಡಿಕಲ್, ಹಾಲಿನ ಬೂತ್ ಗಳು, ಎಟಿಎಂ ಹಾಗೂ ಪೆಟ್ರೋಲ್ ಬಂಕ್ ಗಳು ಎಂದಿನಂತೆ ಕೆಲಸ ನಿರ್ವಹಣೆ.
ಜೂನ್ 14, 17, 20 ರ ಮೂರು ದಿನ ಬೆಳಗೆ 6 ರಿಂದ 11 ರ ವರೆಗೆ, ದಿನಸಿ ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ.
ಜೂನ್ 14 ಮತ್ತು 17 ರಂದು ಮಾತ್ರ ಬ್ಯಾಂಕ್, ಎಲ್ ಐಸಿ ಗಳು ಬೆಳಿಗ್ಗೆ 9 ರಿಂದ12 ಗಂಟೆಯವರೆಗೆ ಕಾರ್ಯ ನಿರ್ವಹಣೆ ಮಾಡಲಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ