ರಾಜ್ಯಕ್ಕೆ ಇಂದು ಬಿಜೆಪಿ ಉಸ್ತುವಾರಿ ಸಂಜೆ ಅರುಣ್ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಕಳೆದ ಹಲವು ದಿನಗಳಿಂದ ಸೃಷ್ಟಿಯಾಗಿರುವ ಬಂಡಾಯ, ಗೊಂದಲ, ವೈಮನಸ್ಸುಗಳಿಗೆ ಶೀಘ್ರವೇ ತಾರ್ಕಿಕ ಅಂತ್ಯ ಬೀಳಲಿದೆ.
ನಾಯಕತ್ವ ಬದಲಾವಣೆ, ಪರ-ವಿರೋಧ ಚಟುವಟಿಕೆಗಳಿಗೆ ತೆರೆಯಲು, ಭಿನ್ನಮತ ಸಾರಿರುವ ಮಂತ್ರಿ ಗಳು, ಶಾಸಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.
ಅರುಣ್ ಸಿಂಗ್ ಮೂರು ದಿನ ರಾಜ್ಯದಲ್ಲೇ ಮೊಕ್ಕಾಂ ಹೂಡಿ ಎಲ್ಲರೊಡನೆ ಸಮಾಲೋಚನೆ ನಡೆಸಿ ಬಿಜೆಪಿಯಲ್ಲಿನ ಬಿಕ್ಕಟ್ಟಿಗೆ ಪರಿಹಾರ ಸೂತ್ರ ರೂಪಿಸುವ ಕಸರತ್ತು ನಡೆಸಲಿದ್ದಾರೆ. ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಆಗಿರುವ ಹಾನಿಯನ್ನು ಸರಿಪಡಿಸಿ ಬಿಕ್ಕಟ್ಟಿಗೆ ಪರಿಹಾರ ಸೂತ್ರವನ್ನು ಕಂಡುಕೊಳ್ಳಲು ಎಲ್ಲರ ಅಭಿಪ್ರಾಯ ಆಲಿಸಲಿದ್ದಾರೆ.
ಸಚಿವ ಯೋಗಿಶ್ವರ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ 65 ಕ್ಕೂ ಹೆಚ್ಚು ಶಾಸಕರು ಅರುಣ್ ಸಿಂಗ್ ಅವರನ್ನು ಒತ್ತಾಯಿಸುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ