ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯ ನಿಗದಿತ ಮಟ್ಟವನ್ನು ಮೀರಿ ತುಂಬಿದೆ. ಕಬಿನಿ ಭಾಗದಲ್ಲಿ ಮಳೆ ಹೆಚ್ಚಾಗಿದೆ, 26,000 ಕ್ಯೂಸೆಕ್ ಗಳಷ್ಟು ಒಳಹರಿವಿನ ಪ್ರಮಾಣ ಏರಿದೆ. ಭಾನುವಾರ 35,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗಿದೆ.
ನದಿ ತೀರದಲ್ಲಿ ವಾಸಿಸುತ್ತಿರುವ ಜನರ ಸುರಕ್ಷತೆಗಾಗಿ ಕ್ರಮವನ್ನು ಕೈಗೊಳ್ಳಲಾಗಿದೆ. ,ಜನರು ಬೇರೆ ಸ್ಥಳದ ಕಡೆ ತೆರಳುವಂತೆ ಸೂಚಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು