ಈಗಾಗಲೇ ಹಲವು ನಾಯಕರ ಟ್ವಿಟ್ಟರ್ ಖಾತೆಯನ್ನು ಬ್ಲೂ ಟಿಕ್ ತೆಗೆದು ಹಾಕಿ, ವಿವಾದಕ್ಕೆ ಈಡಾಗಿರುವ ಟ್ವಿಟ್ಟರ್, ಈಗ ಕೇಂದ್ರ ಪ್ರಸಾರ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರ ಖಾತೆಗೆ ಪ್ರವೇಶವನ್ನು ಟ್ವಿಟರ್ ನಿರಾಕರಿಸಿದೆ.
ಈ ಕುರಿತಂತೆ ಮತ್ತೊಂದು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರು, ಟ್ವಿಟ್ಟರ್ ನನ್ನ ಖಾತೆಯನ್ನು ಪ್ರವೇಶಿಸುವುದಕ್ಕೆ ನಿರ್ಬಂಧಿಸಿದೆ. ಈ ಬಗ್ಗೆ ಮಾಹಿತಿ ಪಡೆದಾಗ, ತಾವು ಯುಎಸ್ಎಯ ಡಿಜಿಟಲ್ ಮಿಲೇನಿಯಂ ಕೃತಿಸ್ವಾಮ್ಯ ಕಾಯ್ದೆಯ ಉಲ್ಲಂಘನೆಯಾಗಿದೆ ಎಂಬುದಾಗಿ ತಿಳಿಸಿದೆ ಎಂದಿದ್ದಾರೆ.
ಟ್ವಿಟ್ಟರ್ ಖಾತೆ ನಿರ್ಬಂಧದಿಂದಾಗಿ, ಕೇಂದ್ರ ಐಟಿ ಸಚಿವರೇ, ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ತಮ್ಮ ಟ್ವಿಟ್ಟರ್ ಖಾತೆಯನ್ನು ಪ್ರವೇಶಿಸಲು ಸಮಸ್ಯೆ ಆಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ