ಕೊರೊನಾ ಸೋಂಕಿನ ಹಿನ್ನೆಲೆ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯ ಸೋಮವಾರ ಕೆಲವು ನೆರವು ಪರಿಹಾರಗಳನ್ನು ಪ್ರಕಟಿಸಿದೆ.
ಈ ಕುರಿತಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್
ಈ ಹಿಂದೆಯೂ ಕೆಲವು ನೆರವು ಪರಿಹಾರಗಳನ್ನ ಘೋಷಿಸಲಾಗಿತ್ತು. ಇಂದು ಮತ್ತಷ್ಟು ಆರ್ಥಿಕ ಪರಿಹಾರಗಳನ್ನು ಘೋಷಿಸಲಾಗುತ್ತಿದೆ ಎಂದರು.
8 ಅಂಶಗಳ ಆರ್ಥಿಕ ನೆರವು ಪರಿಹಾರಗಳನ್ನು ಘೋಷಣೆ :
- ಕೋವಿಡ್ನಿಂದ ಸಂಕಷ್ಟಕ್ಕೆ ಸಿಲುಕಿದ ವಲಯಗಳಿಗೆ ಹೆಚ್ಚುವರಿ 1.1 ಲಕ್ಷ ಕೋಟಿ ರು ಸಾಲ
- ಆರೋಗ್ಯ ಕ್ಷೇತ್ರಕ್ಕೆ 50,000 ಕೋಟಿ ರು ಹಾಗೂ ಇತರೆ ವಲಯಗಳಿಗೆ 60,000 ಕೋಟಿ ರು
- ಆತ್ಮನಿರ್ಭರ ಭಾರತ್ ಪ್ಯಾಕೇಜ್ನ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ನಲ್ಲಿ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರು.
- ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೂಲಕ ಸಣ್ಣ ಸಾಲಗಾರರಿಗೆ ಸಾಲ ನೀಡಲು ಕ್ರೆಡಿಟ್ ಗ್ಯಾರಂಟಿ ಯೋಜನೆ ಪ್ರಾರಂಭ.
- 1.25 ಲಕ್ಷ ಸಾಲ ಪಡೆಯಬಹುದು, ಆರ್ಬಿಐಗಿಂತ 2 ಪರ್ಸೆಂಟ್ ಕಡಿಮೆ ಬಡ್ಡಿದರದಲ್ಲಿ ಸಾಲ ಹಾಗೂ ಸಾಲದ ಅವಧಿ 3 ವರ್ಷ
- ವಾಸೋದ್ಯಮ ಕ್ಷೇತ್ರಕ್ಕೆ ಹೊಸ ಯೋಜನೆ- 11,000 ಕ್ಕೂ ಹೆಚ್ಚು ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳು, ಪ್ರಯಾಣ ಮತ್ತು ಪ್ರವಾಸೋದ್ಯಮ ಮಧ್ಯಸ್ಥಗಾರರಿಗೆ (ಟಿಟಿಎಸ್) ಆರ್ಥಿಕ ಸಹಾಯ ವಿಸ್ತರಣೆ
- ಪ್ರವಾಸೋದ್ಯಮ ಮಧ್ಯಸ್ಥಗಾರರಿಗೆ 10 ಲಕ್ಷದವರೆಗೆ ಸಾಲ
- ಲೈಸೆನ್ಸ್ ಹೊಂದಿರುವ ಟೂರಿಸ್ಟ್ ಗೈಡ್ಗಳಿಗೆ 1 ಲಕ್ಷದವರೆಗೆ ಸಾಲ
- ಪ್ರವಾಸಿ ವೀಸಾ ವಿತರಣೆಯನ್ನು ಪುನರಾರಂಭಿಸಿದ ನಂತರ ಮೊದಲ 5 ಲಕ್ಷ ಪ್ರವಾಸಿ ವೀಸಾಗಳು ಸಂಪೂರ್ಣ ಉಚಿತ
- ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆ ಅವಧಿ ವಿಸ್ತರಣೆ
- ರೈತರಿಗೆ ಹೆಚ್ಚುವರಿ ಪ್ರೋಟೀನ್ ಆಧಾರಿತ ರಸಗೊಬ್ಬರ ಸಹಾಯಧನ- 15,000 ಕೋಟಿರು.
- ಪ್ರಧಾನಮಂತ್ರಿ ಆತ್ಮನಿರ್ಭರ ಗರೀಭ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ ವಿತರಣೆ- ಮೇ ತಿಂಗಳಿಂದ ನವೆಂಬರ್ 2021 ರವರೆಗೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ