ಸಾಲಬಾಧೆ ತಾಳಲಾರದೆ ನೀರಿನ ಹೊಂಡಕ್ಕೆ ನಾಲ್ಕು ಮಕ್ಕಳನ್ನು ತಳ್ಳಿ ಪೋಷಕರು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಯಾದಗಿರಿ ಜಿಲ್ಲೆಯ ಶಾಹಾಪುರ್ ತಾಲೂಕಿನ ದೋರನ ಹಳ್ಳಿ ಗ್ರಾಮದಲ್ಲಿ ಜರುಗಿದೆ.
ಭೀಮರಾಯ ಸುರಪುರ( 45), ಶಾಂತಮ್ಮ( 38), ಸುಮಿತ್ರಾ( 12), ಶ್ರೀದೇವಿ (11), ಶಿವರಾಜು (9) ಲಕ್ಷ್ಮಿ (4) ಆತ್ಮಹತ್ಯೆ ಮಾಡಿಕೊಂಡ ವರು.
ಶಹಾಪುರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ