ರಾಜ್ಯ ಸರ್ಕಾರ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಚುನಾವಣಾ ಆಯೋಗದ ಉನ್ನತ ಹುದ್ದೆಯಲ್ಲಿ ಇದ್ದ ಡಾ. ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಬಿಎಂಟಿಸಿ ಎಂಡಿ ಸಿ ಶಿಖಾ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಗಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.
- ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ
- ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ,
- ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ,
- ಕನಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ,
- ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,
- ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ.
- ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ