ದಿಢೀರ್ ರಾಜ್ಯಪಾಲರ ಭೇಟಿಗೆ ಕಾಲಾವಕಾಶ ಕೇಳಿರುವ ಬಿಎಸ್ ಯಡಿಯೂರಪ್ಪ ನಡೆ ತೀವ್ರ ಕುತೂಹಲ ಮೂಡಿಸಿದೆ.
ಈ ದಿಢೀರ್ ಬೆಳವಣಿಗೆ ಒಂದರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಸಂಜೆ ರಾಜ್ಯಪಾಲರ ಭೇಟಿಗೆ ಸಮಯವಕಾಶ ಕೇಳಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗಿನ ಬೆನ್ನಲ್ಲೇ ಸಿಎಂ ರಾಜ್ಯಪಾಲರ ಭೇಟಿಗೆ ಮುಂದಾಗಿರೋದು ತೀವ್ರ ಕುತೂಹಲ ಮೂಡಿಸಿದೆ.
ಈಗಾಗಲೇ ಸಿಎಂ ಅವರು ರಾಜ್ಯಪಾಲರ ಭೇಟಿಗೆ ಇಂದು ಸಂಜೆ 5.30ಕ್ಕೆ ಸಮಯ ನಿಗದಿಯಾಗಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ, ನಾಯಕತ್ವದ ಬದಲಾವಣೆಯ ಕೂಗು ಎದ್ದಿದೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಸಿಎಂ ನಡೆ ಮತ್ತಷ್ಟು ಕುತೂಹಲ ಮೂಡಿಸಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್