ಹೋರಾಟಗಾರ ಜಿ. ಮಾದೇಗೌಡರ ಅಂತ್ಯ ಕ್ರಿಯೆಯನ್ನು ನಾಳೆ ಮಧ್ಯಾಹ್ನ ಸುಮಾರು 2. 30ರ ವೇಳೆಗೆ ಹನುಮಂತನಗರ ದಲ್ಲಿ ನೆರವೇರಿಸಲಾಗುವುದು.
ಈ ವಿಷಯವನ್ನು ನ್ಯೂಸ್ ಸ್ನ್ಯಾಪ್ ಗೆ ತಿಳಿಸಿದ ಪುತ್ರ ಮಧು ಮಾದೇಗೌಡರು. ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ
ನಾಳೆ ಬೆಳಗ್ಗೆ ಮಂಡ್ಯ ಬಡಾವಣೆಯ ನಿವಾಸ ಹಾಗೂ ಗಾಂಧಿ ಭವನದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪಾರ್ಥಿವ ಶರೀರವನ್ನು ಮದ್ದೂರು ಮುಖಾಂತರ ಗೌಡರ ತವರೂರಾದ ಗುರುದೇವರಹಳ್ಳಿ ತರಲಾಗುತ್ತದೆ. ಮತ್ತೆಭಾರತೀ ಕಾಲೇಜು ಹಾಗೂ ಹನುಮಂತನಗರದಲ್ಲಿ2.30 ಕ್ಕೆ ವಿಧಿವಿಧಾನಗಳೊಂದಿಗೆ ಕಾರ್ಯವನ್ನು ನಡೆಸಲಾಗುವುದು ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ