ಈಗ ಕೆ ಆರ್ ಎಸ್ ಆಣೆಕಟ್ಟೆ ಸುರಕ್ಷತೆಯ ಬಗ್ಗೆ ಜನರಲ್ಲಿ ಆತಂಕ ಹಚ್ಚಾಗಿದೆ.
ಕೆಆರ್ ಎಸ್ ಆಣೆಕಟ್ಟೆ ನಿರ್ಮಾಣವಾಗಿ 90 ವರ್ಷಗಳ ಬಳಿಕ ಆಣೆಕಟ್ಟೆಯ ಬಳಿ ಕಲ್ಲುಗಳು ಕುಸಿತವಾಗಿದೆ. ನೀರಾವರಿ ಅಧಿಕಾರಿಗಳು ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.
ಬೃಂದಾವನ ಉದ್ಯಾನವನದಿಂದ ಕೆಆರ್ ಎಸ್ ಜಲಾಶಯದ ಮೇಲೆ ಹೋಗುವ ರಸ್ತೆಯಲ್ಲಿ ಕಲ್ಲು ಕುಸಿತವಾಗಿದೆ. ಡ್ಯಾಂನ ಕಲ್ಲುಗಳು ಕುಸಿತವಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ.
ಆಣೆಕಟ್ಟೆಯ ಸುರಕ್ಷತೆಗೆ ನಿರ್ಮಾಣ ಮಾಡಲಾಗಿದ್ದ ಕಲ್ಲುಗಳು ಕುಸಿದಿವೆ. ಆಣೆಕಟ್ಟು ನಿರ್ಮಾಣವಾದ 90 ವರ್ಷಗಳ ನಂತರ ಮೊದಲ ಬಾರಿಗೆ ಡ್ಯಾಂನ ಕಲ್ಲುಗಳು ಕುಸಿತವಾಗಿವೆ. ನೀರಾವರಿ ನಿಗಮದ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.
ಕೆ ಆರ್ ಎಸ್ ಬಿರುಕು ಬಿಟ್ಟಿದೆ ಎಂದು ಹೇಳುತ್ತಿರುವ ಈ ಸಮಯದಲ್ಲಿಯೇ ಆಣೆಕಟ್ಟೆಯ ಕಲ್ಲು ಗೋಡೆ ಕುಸಿದಿರುವುದು ಕಾಕತಾಳೀಯ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ