ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗಾಳಿ ಬೀಸುತ್ತಿದ್ದರೆ, ಮತ್ತೊಂದೆಡೆ ಸಿಡಿ ವಿಚಾರಗಳು ಭಾರಿ ಸುದ್ದಿಯಾಗುತ್ತಿವೆ.
ಸಚಿವ ಮುರುಗೇಶ್ ನಿರಾಣಿ ಮೇಲೆ ಸಾಮಾಜಿ ಕಾರ್ಯಕರ್ತ ಅಲಂ ಪಾಷ ಅವರು 500 ಸಿಡಿಗಳಿವೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ನಿನ್ನೆ ರಾತ್ರಿಯೇ ದೆಹಲಿಗೆ ಧಾವಿಸಿ ಹೋಗಿದ್ದಾರೆ. ಅಲ್ಲದೇ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಇಂದು ಉಸ್ತುವಾರಿ ಅರುಣ್ ಸಿಂಗ್ ಭೇಟಿ ಸಾಧ್ಯತೆ ಇದೆ. ಈ ಮೂಲಕ ಸಿಡಿ ಭೀತಿಯಲ್ಲಿ ದೆಹಲಿಗೆ ದೌಡಾಯಿಸಿದರಾ ಶಾಸಕ ಎಂ.ಪಿ ರೇಣುಕಚಾರ್ಯ ಎಂಬ ಪ್ರಶ್ನೆ ಎದುರಾಗಿದೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ