ರಾಗಿಮುದ್ದನಹಳ್ಳಿಯ ಡಿಎನ್ಆರ್ ಸ್ಪೈಸ್ ಮತ್ತು ಮಾಸಾಲ ಪುಡ್ ಇಂಡಸ್ಟ್ರಿ ಮಾಲೀಕ ರಾಜೇಗೌಡರ ತಂದೆ ಕಳೆದ ರಾತ್ರಿ ನಿಧನರಾದರು.
ಕೃಷಿಕರು, ವ್ಯಾಪಾರಸ್ಥರೂ ಆಗಿದ್ದ ಉರಮಾರಕಸಲಗೆರೆ ಗ್ರಾಮದ ದೇವೇಗೌಡರು (90) ಯಾವುದೇ ಖಾಯಲೆಗಳೂ ಇಲ್ಲದೇ ವಯೋಸಹಜವಾಗಿ ನಿಧನರಾದರು.
ಪತ್ನಿ ನಿಂಗಮ್ಮ, ಐವರು ಗಂಡು ಮಕ್ಕಳು, ಓರ್ವ ಪುತ್ರಿ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇಂದು 11.30 ರ ವೇಳೆಗೆ ಉರಮಾರ್ ಕಸಲಗೆರೆ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು