ಮಂಡ್ಯದ ಕೆಆರ್ಎಸ್ ಅಣೆಕಟ್ಟೆಯ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೂ ಶುಕ್ರವಾರ ದೆಹಲಿಯಲ್ಲಿ ಮನವಿ ಸಲ್ಲಿಸಿದರು.
ಈ ಪತ್ರದಲ್ಲಿ ಕೆಆರ್ಎಸ್ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ಅತಿರೇಕವಾಗಿ ನಡೆಯುತ್ತಿದೆ. ಇದರಿಂದ ಕೆಆರ್ಎಸ್ ಅಣೆಕಟ್ಟೆಗೆ ಅಪಾಯ ಎದುರಾಗಿದೆ. ಹೀಗಾಗಿ ಮುಂದೆ ಸಂಭವಿಸಬಹುದಾದ ಅಪಾಯ ಕುರಿತು ವಾಸ್ತವಾಂಶವನ್ನು ತರಲಾಗಿದೆ ಎಂದಿದ್ದಾರೆ.
ಅಕ್ರಮ ಗಣಿಗಾರಿಕೆ ಬಗ್ಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ