ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ಹಿಂದಕ್ಕೆ ಪಡೆಯಲಾಗಿದೆ.
ಅದೇ ರೀತಿಯಲ್ಲಿ ಸಿಎಂ ಬೊಮ್ಮಯಿ ಪ್ರತಿಕ್ರಿಯೆ ನೀಡಿ
ಶಾಲೆಗಳ ಆರಂಭ ಸಂಬಂಧ ಎಲ್ಲಾ ಆಯಾಮದಲ್ಲಿಯೂ ಚರ್ಚಿಸಿ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ , ಸೋಮವಾರದಿಂದ ಶಾಲೆಗಳ ಆರಂಭಕ್ಕೆ ಮುಂದಾಗಿದ್ದ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟಕ್ಕೆ ಸೂಚನೆ ನೀಡಿ, ಸದ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಿಳಿಸಲಾಗಿದೆ.
ಶಾಲೆಗಳ ಆರಂಭ ಕುರಿತು ಬೇರೆ ಬೇರೆ ರಾಜ್ಯದಲ್ಲಿರುವ ಸ್ಥಿತಿಗತಿ ಮತ್ತು ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ.ವ್ಯಾಕ್ಸಿನೇಷನ್ ವ್ಯವಸ್ಥೆ ಯಾವ ರೀತಿ ಆಗಿದೆ. ಎಲ್ಲವನ್ನೂ ನೋಡಿಕೊಂಡ ನಂತರವೇ ಶಾಲೆಗಳ ಆರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ