ಕಿರಿದಾದ ಬೆಟ್ಟ ಗುಡ್ಡಗಳ ನಡುವೆ
ಕಾವೇರಿ ಧುಮ್ಮಿಕಿ ಹರಿಯುವಳು,,
ಹಲವು ಕೆರೆತೊರೆಗಳ ಜೊತೆಯಾಗಿ
ಹಮ್ಮುಬಿಮ್ಮಿಲ್ಲದೆ ಕಡಲ ಸೇರುವಳು,
ಲಕ್ಷ್ಮಣ ಕಪಿಲೆ ತುಂಗಾ ಭದ್ರೆಗೂಡಿ
ರಾಗ ಭಾವ ಹಂಸಗೀತೆಯಾಡಿದೆ,,
ಅಂದದ ಮೈವೆರಿ ಮೈನವಿರೇಳಿಸುತ
ನೋವ ಮರೆಸುತ ನಲಿಸಿದೆ
ಸೊಬಗ ಚೆಲುವಿನಲ್ಲು ಓಪು
ದುಃಖ ಮರೆಸಿ ಹೃದಯ ಹಾಡಿದೆ,,
ಉದುರಿದ ಋಕ್ಷ ರೆಂಬೆ ಕೊಂಬೆಯಲಿ
ವಸಂತದಲಿ ಅಲಗು ಚಿಗುರಿದೆ
ನಗುವ ವದನದಲ್ಲು ಬಂಧವಿದೆ
ಮರೆಸಿ ನಡೆವ ಸ್ನೇಹ ಒಲುಮೆಯಿದೆ,,
ಸತ್ಯ ಶಾಂತಿ ಪ್ರಕೃತಿಮಾತೇಯಂತೆ ಹರಸಿ
ಭಾರತಾಂಬೆಯಂತೆ ಮಮತೆಯ ಉಸಿರಾಗಿಸಿದೆ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ