ತಲಕಾವೇರಿಯಲ್ಲಿ ನಡೆಯುವ ಕಾವೇರಿ ತೀರ್ಥೋದ್ಭವಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಮೊದಲು ಸೆ.26 ರಂದು ಬೆಳಿಗ್ಗೆ 8.31ಕ್ಕೆ ತುಲಾಲಗ್ನದಲ್ಲಿ ತೀರ್ಥೋದ್ಭವ ನಡೆಯಲಿದೆ. ಅಕ್ಟೋಬರ್ 4ರಂದು ಬೆಳಿಗ್ಗೆ ವೃಶ್ಚಿಕ ಲಗ್ನದ ಆಜ್ಞಾ ಮುಹೂರ್ತದಲ್ಲಿ, ಅಕ್ಟೋಬರ್ 14 ಬೆಳಿಗ್ಗೆ 11.45 ಧನುರ್ ಲಗ್ನ ದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 5.15ಕ್ಕೆ ಮೀನ ಲಗ್ನ ದಲ್ಲಿ ಕಾಣಿಕೆ ಇರಿಸುವುದು ಎಂದು ಕಾರ್ಯಕ್ರಮದ ಪಟ್ಟಿ ಮಾಡಲಾಗಿದೆ. ಈ ಎಲ್ಲ ಕಾರ್ಯಕ್ರಮದ ನಂತರ ಅಕ್ಟೋಬರ್ 17ರಂದು ಬೆಳಿಗ್ಗೆ 7.03ಕ್ಕೆ ಕನ್ಯಾ ಲಗ್ನದಲ್ಲಿ ಮೂಲ ಕಾವೇರಿ ತೀರ್ಥೋದ್ಬವದ ಪುಣ್ಯ ಕಾರ್ಯ ನಡೆಯಲಿದೆ ಎಂದು ತಲಕಾವೇರಿ ಭಾಗಮಂಡಲ ದೇವಾಲಯ ಕಾರ್ಯ ನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು