ಯುವರಾಜ್ ಸ್ವಾಮಿ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ದೋಷಾರೋಪ ( ಚಾರ್ಜ್ ಶೀಟ್) ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ
ಕೆಲವು ಸಚಿವರ ವೈಯಕ್ತಿಕ ವಿವರ, ಹಾಗೂ ಲೆಟರ್ ಹೆಡ್ ಪತ್ತೆಯಾಗಿವೆ. ಅಲ್ಲದೆ ಆರೋಪಿ ಹೇಗೆ ವಂಚನೆ ಮಾಡಿದ್ದಾನೆ ಎಂಬುದರ ವಿವರವನ್ನು ಸಹ ಆರೋಪ ಪಟ್ಟಿಯಲ್ಲಿ ವಿವರವಾಗಿ ಹೇಳಲಾಗಿದೆ.
ಸಚಿವ ಮುರಗೇಶ್ ನಿರಾಣಿ ಲೇಟರ್ ಹೆಡ್ ಮತ್ತು ಬಯೋಡೆಟಾ, ಪ್ರಮೋದ್ ಮಧ್ವರಾಜ್ ಲೇಟರ್ ಹೆಡ್, ಬಯೋಡೆಟಾ, ಉಮೇಶ್ ಕತ್ತಿಯವರ ಲೇಟರ್ ಹೆಡ್, ಬಯೋಡೆಟಾ ಹಾಗೂ ಸಚಿವ ಶ್ರೀರಾಮುಲು ಅವರಿಗೆ ಸೇರಿದ ಕೆಲ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿದೆ.
ಮುತ್ತಪ್ಪ ರೈಗೆ ಸೆಕ್ಯೂರಿಟಿ ಕೋರಿ ಶ್ರೀರಾಮುಲು ಹೆಸರಲ್ಲಿ ಪತ್ರ ಬರೆದಿರುವುದು ಸಹ ಸಿಕ್ಕಿದೆ. ಶ್ರೀರಾಮುಲು ಲೇಟರ್ ಹೆಡ್ ನಲ್ಲಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ