ಇನ್ನು ಮುಂದೆ ತಿಮ್ಮಪ್ಪನ ಭಕ್ತರು ಹೊಸರೂಪದ ಬ್ಯಾಗ್ನಲ್ಲಿ ಲಡ್ಡುಪ್ರಸಾದ ಪಡೆಯಬಹುದಾಗಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ತಿರುಪತಿ ಲಡ್ಡು ವಿತರಣೆಗೆಂದು ಪರಿಸರ ಸ್ನೇಹಿ ಬ್ಯಾಗ್ ಸಿದ್ಧಪಡಿಸಿದೆ.
ಹೊಸ ಬ್ಯಾಗ್ಗಳಲ್ಲಿ ಲಡ್ಡು ವಿತರಿಸುವ ಕೌಂಟರ್ ಅನ್ನು ಡಿಆರ್ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥ, ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎಸ್. ಜವಾಹರ್ ರೆಡ್ಡಿ ಉದ್ಘಾಟಿಸಿದರು.
ಸಾಂಪ್ರದಾಯಿಕ ಪ್ಲಾಸ್ಟಿಕ್ ಬ್ಯಾಗ್ಗಳು ಆರೋಗ್ಯಕ್ಕೆ ಹಾನಿಕಾರಕವಾಗಿವೆ. ಆದರೆ ಈ ಹೊಸ ಬ್ಯಾಗ್ಗಳು ಆರೋಗ್ಯಕ್ಕೆ ತೊಂದರೆಯಾಗುವುದಿಲ್ಲ. ಮಣ್ಣಿನಲ್ಲಿ ಬೇಗನೆ ಕೊಳೆಯುತ್ತವೆ ಜತೆಗೆ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್ ರೆಡ್ಡಿ ವಿವರಿಸಿದರು.
ಭಕ್ತರ ಪ್ರತಿಕ್ರಿಯೆ ಗಮನಿಸಿ ಪೂರ್ಣಪ್ರಮಾಣದಲ್ಲಿ ಹೊಸಬ್ಯಾಗ್ನಲ್ಲಿ ಲಡ್ಡು ಮಾರಾಟ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು