ಕಳೆದ ಮಂಗಳವಾರ ರಾತ್ರಿ ಮೈಸೂರಿನ ಲಲಿತಾದ್ರಿಪುರ ಬಡಾವಣೆಯಲ್ಲಿ ನಡೆದ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಕೃತ್ಯವೆಸಗಿದ ಸ್ಥಳದಲ್ಲಿ ದುಷ್ಕರ್ಮಿಗಳು ಮದ್ಯ ಸೇವನೆ ಮಾಡಿದ್ದರು. ಹೀಗಾಗಿ ಪೊಲೀಸರು ವೈನ್ ಶಾಪ್ಗಳ ಜಾಡುಹಿಡಿದಿದ್ದಾರಂತೆ.
ಆಲನಹಳ್ಳಿಯ ವೈನ್ಸ್ ಶಾಪ್ನಲ್ಲಿ ಮದ್ಯ ಖರೀದಿಸಿದ್ದ ದೃಶ್ಯದ ಆಧಾರದ ಮೇಲೆ ಪೊಲೀಸರು ಸದ್ಯ ಮೂವರು ಶಂಕಿತರನ್ನು ಬಂಧಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಹತ್ತಕ್ಕೂ ಹೆಚ್ಚು ತನಿಖಾ ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.
ಇನ್ನು ಇಂದು ಗೃಹ ಸಚಿವರು ಹಾಗೂ ಮಹಿಳಾ ಆಯೋಗದ ಅಧಿಕಾರಿಗಳು ಮೈಸೂರಿಗೆ ಭೇಟಿ ನೀಡಲಿದ್ದಾರೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ