ಮೈಸೂರಿನಲ್ಲಿ ಇತ್ತೀಚಿಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಬೇಕು ಎಂದು ಕೆ.ಆರ್.ನಗರ ಶಾಸಕ ಸಾ.ರ. ಮಹೇಶ್ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಿನಲ್ಲಿ ವರದಿಗಾರರೊಂದಿಗೆ ಅವರು ಮಾತನಾಡಿ, ಗ್ಯಾಂಗ್ರೇಪ್ ವಿಚಾರ ಇಡೀ ಮೈಸೂರೇ ತಲೆತಗ್ಗಿಸುವಂತದ್ದಾಗಿದೆ. ಇಂದು ಪೊಲೀಸರು ಬಂಧಿಸಿದ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು, ಎನ್ಕೌಂಟರ್ ಮಾಡಬೇಕೆಂಬ ಆಕ್ರೋಶದ ಕೂಗು ಕೇಳಿ ಬರುತ್ತಿದೆ. ರಾಜ್ಯದ ನಾನಾ ಕಡೆ ನಡೆದ ಪ್ರತಿಭಟನೆ ಸಮಯದಲ್ಲೂ ಇಂತಹ ಆಗ್ರಹಗಳು ಬಂದವು.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ