ನವೀಕೃತ ಜಲಿಯನ್ ವಾಲಾಬಾಗ್ ಸ್ಮಾರಕನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದರು.
ದೇಶದ ಸ್ವಾತಂತ್ರ್ಯಕ್ಕೆ ಪ್ರಾಣವನ್ನು ಅರ್ಪಿಸಿದ ಸರ್ದಾರ್ ಉದ್ದಮ್ ಸಿಂಗ್, ಭಗತ್ ಸಿಂಗ್ ಸೇರಿದಂತೆ ಹಲವು ಸ್ವಾತಂತ್ರ್ಯ ಸೇನಾನಿಗಳಿಗೆ ಧೈರ್ಯಕೊಟ್ಟ ಸ್ಥಳವಾಗಿದೆ ಜಲಿಯನ್ ವಾಲಾಬಾಗ್ ಎಂದು ಹೇಳಿದರು.
ಭಾರತವು ಹಲವು ಸವಾಲುಗಳನ್ನು ಮೆಟ್ಟಿ ನಿಂತಿದೆ. ಇತ್ತೀಚೆಗೆ ಆಫ್ಘಾನಿಸ್ತಾನದಲ್ಲಿ ಅಪಾಯದಲ್ಲಿದ್ದ ಭಾರತೀಯರ ರಕ್ಷಣೆಗೆ ಮುಂದಾಗಿದೆ. ಈ ಕೆಲಸ ಇನ್ನೂ ಮುಂದುವರಿಯುತ್ತದೆ. ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವು ಇದರ ಹಿಂದೆ ಸಾಕಷ್ಟು ಮಹನೀಯರ ತ್ಯಾಗ, ಬಲಿದಾನವಿದೆ ಎಂಬುದನ್ನು ಮರೆಯಬಾರದರು ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ