ರಾಜ್ಯದಲ್ಲಿ ಸೋಮವಾರ 973 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಚಿಕಿತ್ಸೆ ಫಲಿಸದೇ ಇಂದು 15 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,48,228 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,324
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,92,517
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 18,392 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 15
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,293
ಜಿಲ್ಲಾವಾರು ವಿವರ :
ಬಾಗಲಕೋಟೆ 00
ಬಳ್ಳಾರಿ 04
ಬೆಳಗಾವಿ 18
ಬೆಂಗಳೂರು ಗ್ರಾಮಾಂತರ 06
ಬೆಂಗಳೂರು ನಗರ 264
ಬೀದರ್ 00
ಚಾಮರಾಜನಗರ 09
ಚಿಕ್ಕಬಳ್ಳಾಪುರ 01
ಚಿಕ್ಕಮಗಳೂರು 14
ಚಿತ್ರದುರ್ಗ 10
ದಕ್ಷಿಣಕನ್ನಡ 193
ದಾವಣಗೆರೆ 05
ಧಾರವಾಡ 06
ಗದಗ 01
ಹಾಸನ 74
ಹಾವೇರಿ 01
ಕಲಬುರಗಿ 01
ಕೊಡಗು 42
ಕೋಲಾರ 38
ಕೊಪ್ಪಳ 02
ಮಂಡ್ಯ 10
ಮೈಸೂರು 73
ರಾಯಚೂರು 00
ರಾಮನಗರ 04
ಶಿವಮೊಗ್ಗ 38
ತುಮಕೂರು 21
ಉಡುಪಿ 98
ಉತ್ತರಕನ್ನಡ 39
ವಿಜಯಪುರ 00
ಯಾದಗಿರಿ 01
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್