ಸ್ಯಾಂಡಲ್ ವುಡ್ ನ ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರು ದಾಳಿ ಮಾಡಿದ್ದಾರೆ.
ಈ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ಜರುಗಿದೆ. ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ನಿನ್ನೆ ರಾತ್ರಿ ರಾತ್ರಿ 9 ಗಂಟೆ ವೇಳೆ ಜಿಮ್ ಮುಗಿಸಿ ಗಾಡಿಯಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದ ವೇಳೆ ಹೆಬ್ಬಾಳ ಫ್ಲೈಓವರ್ ಬಳಿ ಮಂಗಳ ಮುಖಿಯರು ತಡೆದ ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಹೆಬ್ಬಾಳ ಫ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದ ಕಾರಣ ಗಾಡಿಯಿಂದ ಕೆಳಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ.
ಈ ಘಟನೆಯಲ್ಲಿ ಬೈಕ್ಗೂ ಡ್ಯಾಮೇಜ್ ಆಗಿದೆ. ಈ ವೇಳೆ ಬೈಕ್ ಸ್ಥಳದಲ್ಲೇ ಬಿಟ್ಟು ಹೋಗಿದ್ದ ರಕ್ಷಕ್ ಕೊನೆಗೆ ಹೆಬ್ಬಾಳ ಪೊಲೀಸರ ನೆರವಿನಲ್ಲಿ ಬೈಕ್ ಪಡೆದು ಮನೆಗೆ ತೆರಳಿದ್ದಾರೆ.
ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು