ರಾಜ್ಯದಲ್ಲಿ ಸೋಮವಾರ 673 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 13 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,62,408 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,074
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 29,08,622
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 16,241.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 13
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,517
ಜಿಲ್ಲಾವಾರು ವಿವರ :
ಬಾಗಲಕೋಟೆ 00
ಬಳ್ಳಾರಿ 06
ಬೆಳಗಾವಿ 00
ಬೆಂಗಳೂರು ಗ್ರಾಮಾಂತರ 06
ಬೆಂಗಳೂರು ನಗರ 214
ಬೀದರ್ 00
ಚಾಮರಾಜನಗರ 06
ಚಿಕ್ಕಬಳ್ಳಾಪುರ 01
ಚಿಕ್ಕಮಗಳೂರು 35
ಚಿತ್ರದುರ್ಗ 04
ದಕ್ಷಿಣಕನ್ನಡ 115
ದಾವಣಗೆರೆ 03
ಧಾರವಾಡ 00
ಗದಗ 00
ಹಾಸನ 51
ಹಾವೇರಿ 00
ಕಲಬುರಗಿ 00
ಕೊಡಗು 31
ಕೋಲಾರ 06
ಕೊಪ್ಪಳ 01
ಮಂಡ್ಯ 04
ಮೈಸೂರು 39
ರಾಯಚೂರು 00
ರಾಮನಗರ 02
ಶಿವಮೊಗ್ಗ 21
ತುಮಕೂರು 36
ಉಡುಪಿ 75
ಉತ್ತರಕನ್ನಡ 17
ವಿಜಯಪುರ 00
ಯಾದಗಿರಿ 00
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ