ಪಿಕ್ ನಿಕ್ ಗೆ ಬಂದಿದ್ದ ವೇಳೆ ಗಾಣಾಳು ಜಲಪಾತದಲ್ಲಿ ಯುವಕರಿಬ್ಬರು ಕಾಲು ಜಲ ಸಮಾಧಿಯಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಗಾಣಾಳು ಫಾಲ್ಸ್ ನಲ್ಲಿ ಜರುಗಿದೆ.
ಬೆಂಗಳೂರು ಮೂಲದ ಶಾಮ್ ವೆಲ್ (21) ಸಿಬಿಲ್ (22) ಎಂಬ ಯುವಕರ ಸಾವನ್ನಪ್ಪಿದರು.
ವೀಕ್ ಎಂಡ್ ಹಿನ್ನೆಲೆ ಪಿಕ್ನಿಕ್ಗೆ ಬಂದಿದ್ದ ಸ್ನೇಹಿತರು. ಫಾಲ್ಸ್ ಕೆಳಗೆ ನಿಂತಿದ್ದ ವೇಳೆ ಕಾಲುಜಾರಿ ಬಿದ್ದು ಸಾವನ್ನಪ್ಪಿದರು.
ಅರಣ್ಯ ಪಾಲಕರು ಗಮನಿಸಿದಾಗ ಬೆಳಕಿಗೆ ಬಂದ ಘಟನೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ