ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಕೋವಿಡ್ನಿಂದ ಮೃತಪಟ್ಟರೆ ರಾಜ್ಯ ಸರ್ಕಾರ 1 ಲಕ್ಷ ಪರಿಹಾರ ನೀಡಲಿದೆ ಎಂದು ಕಂದಾಯ ಸಚಿವ ಆರ್ .ಅಶೋಕ್ ತಿಳಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಕೋವಿಡ್ ಈ ಪರಿಹಾರ ಸಂಬಂಧ ಆಕ್ಷೇಪಣೆ ಹಾಗೂ ಕುಂದು ಕೊರತೆಗಳ ನಿವಾರಣೆಗಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದರು.
ಕೇಂದ್ರ ಸರ್ಕಾರವೂ ಕೂಡ ಕೋವಿಡ್ನಿಂದ ಮೃತಪಟ್ಟವರಿಗೆ 50 ಸಾವಿರ ರು ಕೊಡುತ್ತಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಒಂದು ಲಕ್ಷ ರಾಜ್ಯ ಸರ್ಕಾರ ಕೊಡುತ್ತದೆ. ಕೊರೊನಾ ದಿಂದ ಮೃತರಾದ ದುಡಿಯುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತಿದೆ. ಇದಕ್ಕಾಗಿ 300 ಕೋಟಿ ರುಗಳನ್ನು ಮೀಸಲಿಡಲಾಗಿದೆ. ಇದುವರೆಗೂ 7,729 ಅರ್ಜಿಗಳು ಬಂದಿದೆ ಎಂದು ತಿಳಿಸಿದರು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್