ತಂದೆ ತಾಲಿಬಾನ್ ವಿರೋಧಿಯಾಗಿದ್ದಕ್ಕೆ ಮಗುವನ್ನು ಉಗ್ರರು ಕ್ರೂರವಾಗಿ ಗಲ್ಲಿಗೆರಿಸಿದ ತಖರ್ ಪ್ರಾಂತ್ಯದಲ್ಲಿ ನಡೆದಿದೆ.
ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದಲ್ಲಿ, ಮಗುವಿನ ತಂದೆ ಅಫ್ಘಾನಿಸ್ತಾನದ ಪ್ರತಿರೋಧ ಪಡೆಗಳ ಭಾಗವಾಗಿರಬಹುದು ಎಂದು ಶಂಕಿಸಿ ಮಗುವನ್ನು ಕ್ರೂರವಾಗಿ ಗಲ್ಲಿಗೇರಿಸಿ, ತಮ್ಮ ರಕ್ತದಾಹಕ್ಕೆ ಯಾರನ್ನು ಬಿಡುವುದಿಲ್ಲ ಎಂದು ನಿರೂಪಿಸಿದ್ದಾರೆ.
ನಾವು ಬದಲಾಗಿದ್ದೇವೆ ಎಂದು ತಾಲಿಬಾನ್ ನಾಯಕರು ಹೇಳುತ್ತಾರೆ. ಆದರೆ ಅವರ ನಡವಳಿಕೆ ಮಾತ್ರ ಹಿಂದಿನ ಆಡಳಿತದಂತೆ ಆಡಳಿತ ನಡೆಸುತ್ತಿರುವುದು ಸ್ಪಷ್ಟವಾಗಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್