ದಸರಾ ಉದ್ಘಾಟನೆಗಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್ ಎಂ ಕೃಷ್ಣ ಗೆ ಅಧಿಕೃತವಾಗಿ ಶನಿವಾರ ಸಿಎಂ ಬೊಮ್ಮಾಯಿ ಆಹ್ವಾನ ನೀಡಿದರು.
ಬೆಂಗಳೂರಿನ ಸದಾಶಿವನಗರದಲ್ಲಿ ರುವ .ಎಸ್.ಎಂ.ಕೃಷ್ಣರ ನಿವಾಸಕ್ಕೆ ಆಗಮಿಸಿ ಆಹ್ವಾನ ನೀಡಿ ಬಸವರಾಜ್ ಬೊಮ್ಮಾಯಿಗೆ ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.
ಈ ತುಂಬು ಪ್ರೀತಿ ಯಿಂದ ಆಹ್ವಾನ ಸ್ವೀಕರಿಸಿದ.ಎಸ್.ಎಂ.ಕೃಷ್ಣ ಮಾತನಾಡಿ, ಸರ್ಕಾರ ನನ್ನ ಯೋಗ್ಯತೆಗೂ ಮೀರಿ ಈ ಅವಕಾಶ ಕೊಟ್ಟಿದೆ. ಮೈಸೂರು ಬಹಳ ಅಭಿವೃದ್ಧಿ ಪಥದಲ್ಲಿ ಇರುವಂತಹ ನಗರ. ಇಂದು ಈ ಸುಯೋಗ ದೊರಕಿಸಿಕೊಟ್ಟಿದ್ದಕ್ಕೆ ಸಿಎಂ, ಸಚಿವರಿಗೆ ಹಾಗೂ ಸರ್ಕಾರಕ್ಕೆ ಅಭೂತಪೂರ್ವ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ನಿಮ್ಮ ಆಹ್ವಾನವನ್ನು ಅತ್ಯಂತ ನಮ್ರನಾಗಿ ಸ್ವೀಕರಿಸುತ್ತಿದ್ದೇನೆ ಎಂದಿದ್ದಾರೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ