ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹುಚ್ಚು ನಾಯಿಯೊಂದು 30 ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಕೆಆರ್ಪೇಟೆ ತಾಲೂಕಿನ ಮಾಕವಳ್ಳಿ, ಪುರ ಗೇಟ್, ಕುಂದನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿಯಲ್ಲಿ ಓಡಾಡುತ್ತಿರುವ ಹುಚ್ಚು ಹಿಡಿದ ನಾಯಿ ಸಿಕ್ಕ ಸಿಕ್ಕವರ ಮನಸೋ ಇಚ್ಛೆ ದಾಳಿ ಮಾಡುತ್ತಿದೆ.
ಕಬ್ಬು ಕಟಾವು ಮಾಡಲು ಗ್ರಾಮಕ್ಕೆ ಆಗಮಿಸಿದ ಕೂಲಿ ಕಾರ್ಮಿಕರ ಮೇಲೂ ನಾಯಿ ದಾಳಿ ಮಾಡಿ ಕಚ್ಚಿದೆ.
ಸದ್ಯ ಹುಚ್ಚುನಾಯಿ ಕಡಿತಕ್ಕೆ ಒಳಗಾದ ಜನರಿಗೆ ಕೆಆರ್ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಹಲವರು ನಾಯಿ ದಾಳಿಗೆ ಗಂಭಿರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಹುಚ್ಚು ನಾಯಿಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಸಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು