ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಿದೆ.
ಈ ವಿಷಯ ವನ್ನು ಸುದ್ದಿಗಾರರಿಗೆ ತಿಳಿಸಿದ ಶಿಕ್ಷಣ ಸಚಿವ ನಾಗೇಶ್ ಪಠ್ಯಕ್ರಮ ಕಡಿತ ಮಾಡುವ ಆಲೋಚನೆ ಇಲ್ಲವೆಂದು ಸ್ಷಪ್ಟವಾಗಿ ನಾಗೇಶ್ ಹೇಳಿ ಶನಿವಾರ ಹಾಗೂ ಭಾನುವಾರ ತರಗತಿ ನಡೆಸಲು ಆಲೋಚನೆ ಮಾಡಲಾಗಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯ ಪಡೆಯಲಾಗುವುದು.
1ರಿಂದ 5 ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸುವ ಸಂಬಂಧ ಮಂಗಳವಾರ (ಅ 19)ಮುಖ್ಯ ಮಂತ್ರಿ ಗಳು ಕರೆದಿರುವ. ಸಭೆಯಲ್ಲಿ ಅಂತಿಮ ಗೊಳಿಸಲಾಗುವುದು. 3ರಿಂದ 5ನೇ ತರಗತಿಯನ್ನು ಮೊದಲು ಆರಂಭಿಸಿ ನಂತರ 10 ದಿನ ಕಳೆದ ಮೇಲೆ 1 ಮತ್ತು 2 ನೇ ತರಗತಿ ಆರಂಭಿಸುವ ಚಿಂತನೆ ನಡೆದಿದೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ