ಮಂಡ್ಯ ಜಿಲ್ಲೆಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಬೀಡಿ ಕಾಲೋನಿಯಲ್ಲಿ 400ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರಸೃಷ್ಠಿದೆ.
ಬಡಾವಣೆಯ ಜನರು ರಾತ್ರಿ ನಿದ್ರೆ ಇಲ್ಲದೇ ಮನೆಗೆ ನುಗ್ಗಿದ್ದ ನೀರನ್ನು ಹೊರಗೆ ಹಾಕಿದ್ದಾರೆ. ಬೀಡಿ ಕಾಲೋನಿ ನಿರ್ಮಾಣವಾಗಿರುವ ಜಾಗ ಈ ಹಿಂದೆ ಕೆರೆಯಾಗಿದ್ದು, ಸರ್ಕಾರ ಕೆರೆಯನ್ನು ಮುಚ್ಚಿ ಇಲ್ಲಿ ಕಾಲೋನಿಯನ್ನು ನಿರ್ಮಾಣ ಮಾಡಿತ್ತು.
ಮೂಲಭೂತ ಸೌಕರ್ಯಗಳನ್ನು ಮಾತ್ರ ಸರಿಯಾಗಿ ಒದಗಿಸಿಲ್ಲ. ಸರಿಯಾದ ಒಳ ಚರಂಡಿ ಇಲ್ಲದ ಕಾರಣ ಈ ಬಡಾವಣೆಯ ಮನೆಗಳಿಗೆ ಪ್ರತಿ ಬಾರಿ ಮಳೆ ಬಂದಂತಹ ಸಂದರ್ಭದಲ್ಲಿ ಮಳೆಯ ನೀರು ನುಗ್ಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು