ಕೇಂದ್ರ ಗೃಹ ಸಚಿವ ಅಮಿತ್ ಶಾ
ಜಮ್ಮು-ಕಾಶ್ಮೀರದ ಪ್ರವಾಸದ ವೇಳೆ ಬಂಡಿಪೊರಾದಲ್ಲಿ ಮತ್ತೊಬ್ಬ ನಾಗರಿಕನನ್ನು ಉಗ್ರರು ಗುಂಡು ಹಾರಿಸಿ ಸಾಯಿಸಿದ್ದಾರೆ.
ಕಣಿವೆ ನಾಡಿನಲ್ಲಿ ಒಂದು ತಿಂಗಳ ಅಂತರದಲ್ಲಿ 11 ಮಂದಿ ನಾಗರಿಕರನ್ನು ಉಗ್ರರು ಗುಂಡಿಟ್ಟು ಸಾಯಿಸಿದ್ದಾರೆ.
ಸಾವನ್ನಪ್ಪಿರುವ 11 ಮಂದಿಯಲ್ಲಿ ಬಿಹಾರ ಮೂಲದ ಐವರು ನಾಗರಿಕರು, ಇಬ್ಬರು ಶಿಕ್ಷಕರು ಹಾಗೂ ಉಳಿದವರೆಲ್ಲಾ ಕಾಶ್ಮೀರದ ಅಲ್ಪ ಸಂಖ್ಯಾತರಾಗಿದ್ದಾರೆ.
ನಾಗರಿಕರ ಹತ್ಯೆ ಪ್ರಕರಣಗಳ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರು ದಿನಗಳ ಕಾಶ್ಮೀರ ಪ್ರವಾಸದಲ್ಲಿ ಇದ್ದಾರೆ. ಅಮಿತ್ ಶಾ, ಕಣಿವೆ ನಾಡಿನಲ್ಲಿ ಇರುವಾಗಲೇ ಇಂದು ಮತ್ತೊಬ್ಬ ನಾಗರಿಕರ ಹತ್ಯೆಯಾಗಿದೆ.
ನಿನ್ನೆ ಅಮಿತ್ ಶಾ ಅವರು ಕಾಶ್ಮೀರದಲ್ಲಿ ಹತ್ಯೆಯಾದ ಪೊಲೀಸ್ ಅಧಿಕಾರಿಯ ಕುಟುಂಬಸ್ಥರನ್ನ ಭೇಟಿ ಮಾಡಿ ಸಾಂತ್ವನ ನೀಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ