ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ.
ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ
ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆಅನುಕೂಲವಾಗಲಿದೆ.
ಸದ್ಯ ಮೂಲವೇತನ ಆಧರಿಸಿ ಶೇ. 21.50ರಷ್ಟು ತುಟ್ಟಿ ಭತ್ಯೆ (ಡಿಎ) ನೀಡಲಾಗುತ್ತಿದೆ. ಹೊಸದಾಗಿ ಡಿಎ ಹೆಚ್ಚಳದಿಂದ ಇನ್ನು ನೌಕರರು ಮೂಲವೇತನದ ಶೇ. 24.50ರಷ್ಟು ತುಟ್ಟಿ ಭತ್ಯೆ ಪಡೆಯಲಿದ್ದಾರೆ. ನಿವೃತ್ತ ಸರ್ಕರಿ ನೌಕರಿಗೂ ಇದು ಅನ್ವಯವಾಗಲಿದೆ.
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್