ಮುಂಬೈ ಡ್ರಗ್ಸ್ ಪ್ರಕರಣದಲ್ಲಿ ಎನ್ಸಿಬಿ ಅಧಿಕಾರಿಗಳ ಪ್ರಮುಖ ಸಾಕ್ಷಿ ಕಿರಣ್ ಗೋಸಾವಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಸೋಮವಾರ ಲಖನೌನಲ್ಲಿ ಈತನೇ ಪೊಲೀಸರಿಗೆ ಶರಣಾಗಲು ಮುಂದಾಗಿದ್ದ. ನಾನು ಯಾವುದೇ ಸಮಯದಲ್ಲೂ ಶರಣಾಗಲು ಸಿದ್ಧನಿದ್ದೇನೆ ಎಂದು ಹೇಳಿಕೊಂಡಿದ್ದ. ಇದೀಗ ಗೋಸಾವಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 3 ರಂದು ಎನ್ ಸಿ ಬಿ ಅಧಿಕಾರಿಗಳು ಶಾರೂಖ್ ಪುತ್ರ ಆರ್ಯನ್ ಖಾನ್ ಕ್ರೂಸ್ ಹಡಗಿನಲ್ಲಿ ಕಿರಣ್ ಗೋಸಾವಿ, ಆರ್ಯನ್ ಖಾನ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸುದ್ದಿಯಾಗಿದ್ದರು.
ಗೋಸಾವಿ ವಿರುದ್ಧ 2018ರಲ್ಲಿ ವಂಚನೆ ಕೇಸ್ ದಾಖಲಾಗಿದೆ. ಐಪಿಸಿ 419, 420 ಸೆಕ್ಷನ್ ಅಡಿಯಲ್ಲಿ ದೂರು ದಾಖಲಾಗಿದೆ. ಜೊತೆಗೆ ಐಟಿ ಆ್ಯಕ್ಟ್ ಅಡಿಯಲ್ಲೂ ದೂರು ದಾಖಲಾಗಿದೆ. ಈ ಸಂಬಂಧ ಪುಣೆ ಪೊಲೀಸರು ಲುಕ್ಔಟ್ ನೋಟಿಸ್ ಹೊರಡಿಸಿದ್ದರು. ಹೀಗಾಗಿ ಗೋಸಾವಿ ಇಷ್ಟುದಿನ ತಲೆಮರೆಸಿಕೊಂಡಿದ್ದ. ನನ್ನ ಜೀವಕ್ಕೆ ಅಪಾಯ ಇರೋದ್ರಿಂದ ತಲೆಮರೆಸಿಕೊಂಡಿದ್ದೇನೆ ಎಂದು ಗೋಸಾವಿ ಹೇಳಿಕೊಂಡಿದ್ದ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ